AICC ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು 5 ಆಗಸ್ಟ್ ಕೆ ಬೆಂಗಳೂರು ಆಗಮಿಸುತ್ತಿದ್ದಾರೆ DK SHIVKUMAR DCM!!!!
www.arambhsuddikannada.com.ಬೆಂಗಳೂರು ಆರಂಭ ಸುದ್ದಿ ಕನ್ನಡ 31-07-25
ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 5ರಂದು ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್ ಮತ ಕಳ್ಳತನದ ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಕರ್ನಾಟಕ ಡಿಸಿಎಂ Dk ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕಾಂಗ್ರೆಸ್ ಪಾರ್ಟಿ ಮುಖಾಂಡ್ರು ಅವರೊಂದಿಗೆ ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್ಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು..
Post a Comment